ಬೆಂಗಳೂರು : ದೇಶದ ಪ್ರತಿಷ್ಠಿತ ಕೆನರಾ ಬ್ಯಾಂಕ್ ವತಿಯಿಂದ ನವೆಂಬರ್ 23 ರಂದು ಬೆಂಗಳೂರಿನಲ್ಲಿ ಒಗ್ಗಟ್ಟಿನ ಓಟ ಮ್ಯಾರಥಾನ್ ನನ್ನ ಹಮ್ಮಿಕೊಂಡಿದೆ.ಇದು ಮೂರನೇ ಆವೃತ್ತಿಯಾಗಿದ್ದು ದಕ್ಷಿಣ ಭಾರತದ ಅತಿ ದೊಡ್ಡ ಬ್ಯಾಂಕುಗಳಾಗಿದ ಕೆನರಾ...
ಬೆಂಗಳೂರು,ಅ.18-ಪುತ್ತೂರಿನಿಂದ ಎಂಟು ದಿನಗಳ ಹಿಂದೆಯಷ್ಟೆ ಉದ್ಯೋಗ ಅರಸಿಕೊಂಡು ನಗರಕ್ಕೆ ಬಂದು ಲಾಡ್ಜ್ ನಲ್ಲಿ ತಂಗಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪುತ್ತೂರಿನ ತಕ್ಷಿತ್ (20) ಮೃತಪಟ್ಟಿರುವ ಯುವಕ.
ಮಡಿಕೇರಿ...
ಬೆಂಗಳೂರು,ಅ.18- ಮನೆಯೊಂದರಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಿವೃತ್ತ ಯೋಧ ಗಂಭೀರ ಗಾಯಗೊಂಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಗಾಯಗೊಂಡಿರುವ ನಿವೃತ್ತ ಯೋಧ ಜನಾರ್ಧನ್ (60)...
ನವದೆಹಲಿ, ಅ. 14 (ಪಿಟಿಐ) ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್ ಸ್ವೀಪ್ ಮಾಡಿದೆ. ಶುಭಮನ್ ಗಿಲ್ ಭಾರತದ ಟೆಸ್ಟ್ ತಂಡದ...
ಬೆಂಗಳೂರು : ದೇಶದ ಪ್ರತಿಷ್ಠಿತ ಕೆನರಾ ಬ್ಯಾಂಕ್ ವತಿಯಿಂದ ನವೆಂಬರ್ 23 ರಂದು ಬೆಂಗಳೂರಿನಲ್ಲಿ ಒಗ್ಗಟ್ಟಿನ ಓಟ ಮ್ಯಾರಥಾನ್ ನನ್ನ ಹಮ್ಮಿಕೊಂಡಿದೆ.ಇದು ಮೂರನೇ ಆವೃತ್ತಿಯಾಗಿದ್ದು ದಕ್ಷಿಣ ಭಾರತದ ಅತಿ ದೊಡ್ಡ ಬ್ಯಾಂಕುಗಳಾಗಿದ ಕೆನರಾ...
ಬೆಂಗಳೂರು, ಅ.18- ವಾರಾಂತ್ಯ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ಬಂದಿದ್ದು, ರಾಜಧಾನಿಯಲ್ಲಿ ನೆಲೆಸಿರುವ ಜನರು ಕುಟುಂಬ ಸಮೇತರಾಗಿ ಊರು, ದೇವಸ್ಥಾನ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದು, ಬಸ್ ಹಾಗೂ ರೈಲ್ವೆ ನಿಲ್ದಾಣ...
ವಿಜಯಪುರ,ಅ.18-ದರೋಡೆ ಮಾಡಿ ಪರಾರಿಯಾಗಿದ್ದ ಕುಖ್ಯಾತ ರೌಡಿಯನ್ನು ಬಂಧಿಸಲು ತೆರಳಿದ್ದ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದಾಗ ಆತರಕ್ಷಣೆಗಾಗಿ ಇನ್ಸ್ ಪೆಕ್ಟರ್ ಹಾರಿಸಿದ ಗುಂಡು ತಗುಲಿ ರೌಡಿ ಮೃತಪಟ್ಟಿ ರುವ ಘಟನೆ ಇಂದು ಬೆಳಿಗ್ಗೆ ಸಿಂದಗಿ...
ಮೈಸೂರು, ಅ.18- ರಾಜ್ಯ ಸರ್ಕಾರ ಆರ್ಎಸ್ಎಸ್ ಸಂಘಟನೆಯನ್ನು ಮಾತ್ರ ಗುರಿಯಾಗಿಟ್ಟುಕೊಂಡು ಯಾವ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಬದಲಾಗಿ ಯಾವುದೇ ಖಾಸಗಿ ಸಂಘ ಸಂಸ್ಥೆಗಳು ಅನುಮತಿ ಪಡೆಯದೇ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಚಟುವಟಿಕೆ ನಡೆಸಬಾರದು ಎಂದು...
ಬೆಂಗಳೂರು, ಅ.18- ಆರ್ಎಸ್ಎಸ್ ವಿರುದ್ಧ ಧ್ವನಿ ಎತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಒಬ್ಬಂಟಿಗರನ್ನಾಗಿ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ್...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...