ನವದೆಹಲಿ,ಏ.24- ಉತ್ತರ ಪ್ರದೇಶದ ದರೋಡೆಕೋರ ಹಾಗೂ ಸ್ಕ್ರಾಪ್ ಮೆಟಲ್ ಮಾಫಿಯಾದ ಕಿಂಗ್ಪಿನ್ ರವಿ ಕಾನಾ ಥೈಲ್ಯಾಂಡ್ನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಗೆಳತಿ ಕಾಜಲ್ ಝಾಳೊಂದಿಗೆ ಥೈಲ್ಯಾಂಡ್ನಲ್ಲಿ ತಲೆಮರೆಸಿಕೊಂಡಿದ್ದ ಕಾನಾನನ್ನು ಬಂಧಿಸಲಾಗಿದೆ. ಈತ ಹಲವಾರು ಪ್ರಕರಣಗಳಲ್ಲಿ...
ಬೆಂಗಳೂರು, ಏ.23- ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ದುಬಾರಿ ಬೆಲೆಯ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಸುಲಿಗೆ ಮಾಡಿದ್ದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಿಸಿದ್ದ...
ಬೆಂಗಳೂರು,ಏ.23- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10 ಹಳದಿ ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಹಿನ್ನಲೆಯಲ್ಲಿ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ.
ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಗೆ ಸುಳಿವು ಸಿಕ್ಕಿದ್ದು, ವ್ಯಕ್ತಿಯ ಲಗೇಜ್ಗಳನ್ನು ಪರಿಶೀಲಿಸಿದಾಗ,...
ಹಾಸನ,ಏ.24- ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ಹೊತ್ತಿ ಉರಿದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ತಿಪಟೂರು...
ನವದೆಹಲಿ, ಏ. 22- ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ 1 ರನ್ನಿಂದ ರೋಚಕ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ಗೆ 12 ಲಕ್ಷ...
ಬೆಂಗಳೂರು,ಏ.24- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎನ್.ಅರ್ಜುನ್ ದೇವ(88) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ...
ಕೊಪ್ಪಳ, ಏ.24-ಇಲ್ಲಿನ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಕುಮಾರ್ ರಾಠೋಡ್ ಹಲ್ಲೆಗೊಳಗಾಗದ...
ಬೆಂಗಳೂರು,ಏ.24- ಪ್ರಸಕ್ತ ಲೋಕಸಭಾ ಚುನಾವಣೆಗೆ ಮತದಾನ ಮಾಡುವ ದಿನ ಹತ್ತಿರವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ನಗದು, ಮದ್ಯ, ಡ್ರಗ್ಸ್, ಚಿನ್ನ, ವಜ್ರ, ಉಚಿತ ಉಡುಗೊರೆಗಳ ಜಪ್ತಿಯಾಗುತ್ತಿದೆ. ನಿನ್ನೆ ಒಂದೇ ದಿನ 23.88 ಕೋಟಿ...
ಬೆಂಗಳೂರು,ಏ.23- ರಾಜ್ಯದ ಬರ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಮತ ಕೇಳುವ ನೈತಿಕತೆ...
ಬೆಂಗಳೂರು, ಏ.23- ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು...
ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...