ನವದೆಹಲಿ,ಜೂ.13- ಭಾರತೀಯ ಸೇನೆಯ ಮುಂದಿನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಅವರು ಜೂನ್ 30ರಿಂದ ಅಧಿಕಾರ ಸ್ವೀಕರಿಸಲಿದ್ದು, ಹಾಲಿ ಸೇನಾ ಮುಖ್ಯಸ್ಥ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ...
ಬೆಂಗಳೂರು,ಜೂ.13- ಮಗಳನ್ನು ಕಾಲೇಜಿಗೆ ಬಿಡಲು ಸ್ಕೂಟರ್ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮೃತಪಟ್ಟಿರುವ ಘಟನೆ ವೈಟ್ಫೀಲ್್ಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ನಲ್ಲೂರಹಳ್ಳಿ ನಿವಾಸಿ...
ಬೆಂಗಳೂರು,ಜೂ.13- ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಮೈಸೂರು ರಸ್ತೆಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ಸಂಭವಿಸಿದೆ.
ಕೇರಳದ ಅತುಲ್(21) ಮತ್ತು ಗೌರಿಶಂಕರ್(21) ಮೃತಪಟ್ಟಿರುವ...
ರಾಮನಗರ, ಜೂ.11- ಬೆಂಗಳೂರು ದಕ್ಷಿಣ ಜಿಲ್ಲೆಯ ಗುಲ್ಲಹಟ್ಟಿ ಕಾವಲು ಗ್ರಾಮದ ಸಾಮಾಜಿಕ ಕಾರ್ಯಕರ್ತ ಹಾಗೂ ಸಾಹಿತಿ ಡಾ. ಸತ್ಯಮೂರ್ತಿ, ಗೂಗಿ ಅವರ ಮನೆಯ ಮೇಲೆ ಒಂಟಿ ಆನೆ ರಾತ್ರಿ ಏಕಾಏಕಿ ದಾಳಿ ನಡೆಸಿದೆ.
ರಾತ್ರಿ...
ಕ್ರೈಸ್ಟ್ಚರ್ಚ್,ಜೂ.12- ನ್ಯೂಜಿಲೆಂಡ್ನ ದಿಗ್ಗಜ ಬ್ಯಾಟ್ಸ್ ಮನ್ ಹಾಗೂ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 15 ವರ್ಷಗಳಿಗಿಂತ ಹೆಚ್ಚು ಕಾಲದ ಅದ್ಭುತ ವೃತ್ತಿಜೀವನಕ್ಕೆ ಅವರು ತೆರೆ ಎಳೆದಿದ್ದಾರೆ....
ಬೆಂಗಳೂರು, ಜೂ. 13- ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತೆ ಮುಂದುವರೆದಿದೆ. ಹಲವಾರು ವಸ್ತುಗಳ ಬೆಲೆ ಏರಿಕೆ ನಡುವೆಯೇ ಇದೀಗ ಅಕ್ಕಿ ದರದಲ್ಲೂ ಗಣನೀಯ ಹೆಚ್ಚಳ ಕಂಡುಬಂದಿದ್ದು, ಗ್ರಾಹಕರಿಗೆ ಮತ್ತೊಂದು ಆರ್ಥಿಕ ಹೊರೆ...
ಬೆಂಗಳೂರು,ಜೂ.13- ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಸೇರಿದ ಲ್ಯಾಂಬೋರ್ಗಿನಿ ಕಾರು ಮತ್ತೊಮೆ ಸಂಚಾರಿ ನಿಯಮ ಉಲ್ಲಂಘಿಸಿ ವಿವಾದಕ್ಕೆ ಸಿಲುಕಿದೆ. ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ರಿಕ್ಕಿ ರೈ ಕಾರು...
ಬೆಂಗಳೂರು, ಜೂ.13- ಗ್ರೇಟರ್ ಬೆಂಗಳೂರು ಅಭಿವೃದ್ಧಿ ಖಾತೆಯ ಬಗ್ಗೆ ತಮಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಜವಾಬ್ದಾರಿ ಹಂಚಿಕೆಯಲ್ಲಿ ಸ್ಪಷ್ಟತೆ ಇರಬೇಕೆಂದು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಟ್ಟಿರುವುದಾಗಿ ಸಚಿವ ಕೃಷ್ಣಭೈರೇ ಗೌಡ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ...
ಬೆಂಗಳೂರು,ಜೂ.13- ಅತಿ ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.ನಗರದ ಅರೆಬಿಕ್ ಕಾಲೇಜು ಸಮೀಪದ...
ಬೆಂಗಳೂರು, ಜೂ.13- ನಗರದ ಘನತ್ಯಾಜ್ಯ ವಿಲೇವಾರಿ ಯೋಜನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದ ಬಿಜೆಪಿ ನಾಯಕ ಆರ್.ಅಶೋಕ್ರವರು ಮಾಡುತ್ತಿರುವ 39,000 ಕೋಟಿ ಅಕ್ರಮ ಹಾಗೂ ಲೂಟಿ ಆರೋಪಗಳು ಸಂಪೂರ್ಣ ಆಧಾರರಹಿತವಾಗಿದ್ದು, ಜನರನ್ನು ದಾರಿ ತಪ್ಪಿಸುವ...