ನವದೆಹಲಿ,ಏ.18-ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಅನುಸರಿಸಿದ ಕ್ರಮಗಳನ್ನು ವಿವರವಾಗಿ ವಿವರಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ. ಇದು ಮಹತ್ವದ ಚುನಾವಣಾ ಪ್ರಕ್ರಿಯೆ. ಪವಿತ್ರತೆ...
ಬೆಂಗಳೂರು,ಏ.18- ಡಿಜೆ ಹಳ್ಳಿಯ ಕುದುರೆಗಳಲ್ಲಿ ಕಾಣಿಸಿಕೊಂಡಿರುವ ಗ್ಲಾಂಡರ್ಸ್ ಸೋಂಕು ಇದೀಗ ಮಾರಣಾಂತಿಕವಾಗಿ ಪರಿವರ್ತನೆಯಾಗುವ ಸಾಧ್ಯತೆ ಇರುವುದರಿಂದ ಸಿಲಿಕಾನ್ ಸಿಟಿಗೆ ಮತ್ತೊಂದು ಸಾಂಕ್ರಾಮಿಕ ರೋಗ ಎಂಟ್ರಿ ಪಡೆದಂತಾಗಿದೆ.ಗ್ಲಾಂಡರ್ಸ್ ಎಂಬ ಮಾರಕ ಸಾಂಕ್ರಾಮಿಕ ರೋಗ ನಗರದಲ್ಲಿ...
ಉಡುಪಿ, ಏ.17-ಲೋಕಸಭೆ ಚುನಾವಣೆ ಸಂಭಂದ ಚುನಾವಣಾ ಆಯೋಗದ ಸೌಲಭ್ಯಪಡೆದು ಉತ್ಸಾಹದಿಂದ ಮನೆಯಲ್ಲೇ ಮತದಾನ ಮಾಡಿದ ವೃದ್ದೆ ಕೆಲವೇ ಕ್ಷಣದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರದಲ್ಲಿ ನಡೆದಿದೆ.
ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ...
ಬೆಂಗಳೂರು, ಏ.17- ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 3 ಬಾರಿ ಫೈನಲಿಸ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ತಮ್ಮ ಸ್ವಯಂಕೃತ ಅಪರಾಧದಿಂದಾಗಿಯೇ ಕಳೆದುಕೊಂಡಿದೆ. ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ...
ಬೆಂಗಳೂರು,ಏ.18- ನಮ್ಮ ರಾಜ್ಯದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಬಾರದೆಂದು ರಾಜಾರೋಷವಾಗಿ ಹಿಂದೂ ಕಾರ್ಯಕರ್ತರಿಗೆ ಬಹಿರಂಗವಾಗಿಯೇ ಜೀವ ಬೆದರಿಕೆ ಹಾಕುತ್ತಾರೆ ಎಂದರೆ ಇಂತಹ ದೇಶದ್ರೋಹಿಗಳಿಗೆ ಕಾಂಗ್ರೆಸ್ ಕುಮ್ಮಕ್ಕೇ ಕಾರಣ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ...
ಬೆಂಗಳೂರು, ಏ.18- ಏಕಾಏಕಿ ಬಿಜೆಪಿ ಕಚೇರಿಗೆ ನುಗ್ಗಿ ಇಲ್ಲಿ ಪ್ರಚಾರ ಮಾಡಬಾರದು, ಟೇಬಲ್ ಹಾಕಂಗಿಲ್ಲ, ನಾವು ಹೇಳಿದಂತೆ ಕೇಳಿದಿದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದು ಬಿಜೆಪಿ ಮುಖಂಡನಿಗೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ಹಾಗೂ...
ಬೆಂಗಳೂರು,ಏ.18- ಕಾಂಗ್ರೆಸ್ ಸರ್ಕಾರಕ್ಕೆ ಧಮ್ಮು, ತಾಕತ್ತು ಇದ್ದರೆ ಜೈಶ್ರೀರಾಮ್ ಎಂದು ಘೋಷಣೆ ಕೂಗಬಾರದೆಂದು ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿರುವವರ ಮೇಲೆ ಗೂಂಡಾ ಕಾಯ್ದೆಯಡಿ ದೂರು ದಾಖಲಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ...
ಬೆಂಗಳೂರು,ಏ.18- ಕಲಬುರಗಿಯಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸುವ ಮೂಲಕ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆಯವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ...
ಬೆಂಗಳೂರು, ಏ.18- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೈಟೆಕ್ ಬಸ್ಸನ್ನು ಹೆದ್ದಾರಿಯ ಅರ್ಧದಲ್ಲೇ ತಡೆದ ಚುನಾವಣಾಧಿಕಾರಿಗಳು ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಭದ್ರತೆಯ ಕಾನ್ವೇಯೊಂದಿಗೆ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದರು....
ಒಂದಷ್ಟು ಹಿರಿಯ ಜೀವಗಳು, ಪತ್ರಕರ್ತರು, ಸಾಮಾಜಿಕ ಕಳಕಳಿಯುಳ್ಳ ಮನಸ್ಸುಗಳು ಈಗಿನ ಚಿತ್ರಗಳನ್ನು ನೋಡಿದಾಗ ಡಾ. ರಾಜಕುಮಾರ್ ಕಾಲದ ಸಿನಿಮಾಗಳು ಈಗ ಬರುವುದಿಲ್ಲ ಬಿಡಿ. ಆಗಿನ ಜಮಾನವೇ ಬೇರೆ. ಚಿತ್ರ ನೋಡುತ್ತಿದ್ದರೆ ಕಥೆ ಇಷ್ಟು...