ಬೆಂಗಳೂರು,ಏ.19- ದೇಶದಲ್ಲಿ ಕಾಣದ ಕೈ ಸ್ಥಿತಿ ತಲುಪುತ್ತಿರುವ ನಿಮಗೆ ಕೆಲವೇ ದಿನಗಳಲ್ಲಿ ಜನರೇ ನೀಡಲಿದ್ದಾರೆ ಖಾಲಿ ಚೊಂಬು ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಳಿ ನಡೆಸಿದೆ.
ಈ ಕುರಿತು ತನ್ನ ಆಧಿಕೃತ...
ಬೆಂಗಳೂರು, ಏ.19- ರೈಸ್ ಪುಲ್ಲಿಂಗ್ ಹೆಸರಿನಲ್ಲಿ ನಕಲಿ ತಾಮ್ರದ ಪಾತ್ರೆ ತೋರಿಸಿ ವಂಚನೆ ಮಾಡುತ್ತಿದ್ದ ಮೂವರು ವಂಚಕರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ 69.79 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.ಪಂಜಾಬ್ ಮೂಲದ ಸನ್ನಿಗಿಲ್,...
ಬೆಂಗಳೂರು, ಏ.19- ಜೈಲಿನಿಂದ ಇತ್ತೀಚೆಗಷ್ಟೇ ಹೊರಬಂದಿದ್ದ ಯುವಕನನ್ನು ಸ್ನೇಹಿತನೇ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಬಾಣಸವಾಡಿ ನಿವಾಸಿ ಕೀರ್ತಿ(24) ಕೊಲೆಯಾದ ಯುವಕ. ಈತ...
ಉಡುಪಿ, ಏ.17-ಲೋಕಸಭೆ ಚುನಾವಣೆ ಸಂಭಂದ ಚುನಾವಣಾ ಆಯೋಗದ ಸೌಲಭ್ಯಪಡೆದು ಉತ್ಸಾಹದಿಂದ ಮನೆಯಲ್ಲೇ ಮತದಾನ ಮಾಡಿದ ವೃದ್ದೆ ಕೆಲವೇ ಕ್ಷಣದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರದಲ್ಲಿ ನಡೆದಿದೆ.
ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ...
ಬೆಂಗಳೂರು, ಏ.17- ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 3 ಬಾರಿ ಫೈನಲಿಸ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ತಮ್ಮ ಸ್ವಯಂಕೃತ ಅಪರಾಧದಿಂದಾಗಿಯೇ ಕಳೆದುಕೊಂಡಿದೆ. ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ...
ಬೆಂಗಳೂರು,ಏ.19- ಒಂದೇ ಸ್ವತ್ತಿಗೆ ವಿವಿಧ ರೀತಿಯ ನಕಲಿ ದಾಖಲೆ ಸೃಷ್ಟಿಸಿ ಸುಮಾರು 22 ಬ್ಯಾಂಕ್ಗಳಿಗೆ 10 ಕೋಟಿ ರೂ. ವಂಚಿಸಿರುವ ಒಂದೇ ಕುಟುಂಬದ ಐದು ವ್ಯಕ್ತಿಗಳು ಸೇರಿದಂತೆ ಆರು ಮಂದಿಯನ್ನು ಬಂಸುವಲ್ಲಿ ಜಯನಗರ...
ಹುಬ್ಬಳ್ಳಿ, ಏ.19- ಹಿಂದೂ ಯುವತಿ ನೇಹಾ ಕೊಲೆ ಹಿಂದೆ ಲವ್ ಜಿಹಾದ್ ಕೈವಾಡವಿದ್ದು ಕೂಡಲೇ ಕೊಲೆಗಾರನನ್ನು ಎನ್ಕೌಂಟರ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಇಲ್ಲಿನ ಕಿಮ್ಸ್ ಶವಾಗಾರಕ್ಕೆ ಕೇಂದ್ರಕ್ಕೆ...
ಹುಬ್ಬಳ್ಳಿ, ಏ.19- ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಬರ್ಬರ ಕೊಲೆ ಪ್ರಕರಣ ದುರದೃಷ್ಟಕರ. ಈ ಪ್ರಕರಣ ಖಂಡನೀಯ. ಎನ್ಕೌಂಟರ್ ಕಾನೂನು ತರಬೇಕಾದ ಅಗತ್ಯವಿದೆ ಎಂದು ಇಲ್ಲಿನ ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿದ ನಂತರ...
ಬೆಂಗಳೂರು,ಏ.19- ಪ್ರಸಕ್ತ ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳ ಪ್ರಚಾರಕ್ಕೆ ಆಗಮಿಸಿರುವ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಏ.24ರ ಸಂಜೆ 6 ಗಂಟೆಯ ನಂತರ ಕ್ಷೇತ್ರ ಬಿಟ್ಟು ತೆರಳಲು...
ಒಂದಷ್ಟು ಹಿರಿಯ ಜೀವಗಳು, ಪತ್ರಕರ್ತರು, ಸಾಮಾಜಿಕ ಕಳಕಳಿಯುಳ್ಳ ಮನಸ್ಸುಗಳು ಈಗಿನ ಚಿತ್ರಗಳನ್ನು ನೋಡಿದಾಗ ಡಾ. ರಾಜಕುಮಾರ್ ಕಾಲದ ಸಿನಿಮಾಗಳು ಈಗ ಬರುವುದಿಲ್ಲ ಬಿಡಿ. ಆಗಿನ ಜಮಾನವೇ ಬೇರೆ. ಚಿತ್ರ ನೋಡುತ್ತಿದ್ದರೆ ಕಥೆ ಇಷ್ಟು...