ಬೆಂಗಳೂರು, ಜೂ.11- ನಗರದ ಕೆ.ಆರ್. ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ಮತ್ತು ಸುಗಮ ನಿರ್ವಹಣೆಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಕ್ರಮ ಕೈಗೊಂಡಿದೆ.ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ಇತ್ತೀಚಿನ...
ಬೆಂಗಳೂರು, ಜೂ.11- ನಗರದ ಕೆ.ಆರ್. ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ಮತ್ತು ಸುಗಮ ನಿರ್ವಹಣೆಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಕ್ರಮ ಕೈಗೊಂಡಿದೆ.ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ಇತ್ತೀಚಿನ...
ಬೆಂಗಳೂರು, ಜೂ.10 - ಉದ್ಯಾನವನಕ್ಕಾಗಿ ಮೀಸಲಿಟ್ಟಿದ್ದ ಜಾಗ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಅನಧಿಕೃತ ಶೆಡ್ಗಳನ್ನು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿ, ಸುಮಾರು 2 ಕೋಟಿ ಮೌಲ್ಯದ ಜಾಗವನ್ನು ಪಾಲಿಕೆ ವಶಕ್ಕೆ...
ಚಿಕ್ಕಮಗಳೂರು, ಜೂ.11- ಉದ್ಯಮಿಯೊಬ್ಬರ ಪತ್ನಿ ಗುಂಡು ಹಾರಿಸಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಕಾಫಿನಾಡಿನ ಹಾಲೇನಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಸುಮ (55) ಆತಹತ್ಯೆ ಮಾಡಿಕೊಂಡ ಮಹಿಳೆ.
ಉದ್ಯಮಿ ರಾಜೇಶ್ ಅವರ ಪತ್ನಿ ನಿನ್ನೆ ಮಧ್ಯಾಹ್ನ ಮನೆಯಲ್ಲಿ...
ಮುಂಬೈ, ಜೂ.10 ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯಗೆ ಕೊಕ್ ನೀಡಲಾಗಿದೆ.ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮುಂಬರುವ ಏಕದಿನ ಸರಣಿಗೆ ಹಾರ್ದಿಕ್ ಪಾಂಡ್ಯ ಫಿಟ್ ಎಂದು ಘೋಷಿಸಿದ ಒಂದು ದಿನದ ನಂತರ,...
ಬೆಂಗಳೂರು,ಜೂ.11- ರಾಜ್ಯ ಸರ್ಕಾರವು ತನ್ನ ಮಹತ್ವಾಕಾಂಕ್ಷೆಯ ಐದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ಸಿಗುವಂತೆ ಮಾಡಲು, ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸಲು ಸರ್ಕಾರ ನಿರ್ಧರಿಸಿದೆ.
ಈ...
ಚಿಕ್ಕಮಗಳೂರು, ಜೂ.11-ಚಾರ್ಮಾಡಿ ಘಾಟ್ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಾಹನ ಸವಾರರು ಹಾಗೂ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ.ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ ಚಿರತೆ ಕಾಣಿಸಿಕೊಂಡಿದೆ. ಈ ಮಾರ್ಗದಲ್ಲಿ...
ಬೆಂಗಳೂರು,ಜೂ.10- ಜಿಲೆಟಿನ್ ಕಡ್ಡಿಗಳನ್ನು ರಾತ್ರಿ ವೇಳೆ ಸ್ಫೋಟಿಸುತ್ತಿರುವುದರಿಂದ ಕ್ವಾರಿ ಮಾಲೀಕರು ಸೇರಿದಂತೆ ಐದು ಮಂದಿ ವಿರುದ್ಧ ಆವಲಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ರಾತ್ರಿ ಸಂದರ್ಭದಲ್ಲಿ ಸ್ಫೋಟಕಗಳನ್ನು ಸ್ಫೋಟಿಸುವಂತಿಲ್ಲ. ಇದು ಕಾನೂನು ಉಲ್ಲಂಘನೆ. ಹಾಗಾಗಿ...
ಬೆಂಗಳೂರು, ಜೂ.10- ಬಾರ್ ಮತ್ತು ಪಬ್ಗಳಿಗೆ ವಿದ್ಯಾರ್ಥಿಗಳು ಹೋಗುತ್ತಾರೆ ಎಂಬ ಹಿನ್ನೆಲೆಯಲ್ಲಿ ಗುರುತಿನ ಚೀಟಿಯನ್ನು ಕಡ್ಡಾಯ ಮಾಡಲಾಗಿದೆ ಎಂದು ಗೃಹಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಷಕರಿಂದ ಹಲವಾರು ದೂರುಗಳು...
ಬೆಂಗಳೂರು, ಜೂ.10- ರಾಜ್ಯಸಭಾ ಸದಸ್ಯರಾಗಿ ಮುಂದುವರೆಯಲು ಅಪೇಕ್ಷೆ ಪಟ್ಟಿರಲಿಲ್ಲ ಎಂದು ಸ್ಪಷ್ಟಪಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಎನ್ಡಿಎ ಮೈತ್ರಿಕೂಟದೊಂದಿಗಿನ ಜೆಡಿಎಸ್ ಸಂಬಂಧ ಮುಂದುವರೆಯಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ...