Friday, April 19, 2024
spot_img

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಒಟ್ಟು 241 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು,ಏ.19-ರಾಜ್ಯದ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಇಂದು ಮುಕ್ತಾಯಗೊಂಡಿದೆ. ಏ.12ರಿಂದ ನಿನ್ನೆಯವರೆಗೆ ಒಟ್ಟು 241 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಇದರಲ್ಲಿ 221 ಪುರುಷ, 20...

ಬೆಂಗಳೂರು ಸುದ್ದಿಗಳು

ಬೆಂಗಳೂರಿಗರೇ ಹುಷಾರ್, ಗ್ಲಾಂಡರ್ಸ್ ಸೋಂಕು ಮಾರಕವಾಗುವ ಸಾಧ್ಯತೆ..!

ಬೆಂಗಳೂರು,ಏ.18- ಡಿಜೆ ಹಳ್ಳಿಯ ಕುದುರೆಗಳಲ್ಲಿ ಕಾಣಿಸಿಕೊಂಡಿರುವ ಗ್ಲಾಂಡರ್ಸ್ ಸೋಂಕು ಇದೀಗ ಮಾರಣಾಂತಿಕವಾಗಿ ಪರಿವರ್ತನೆಯಾಗುವ ಸಾಧ್ಯತೆ ಇರುವುದರಿಂದ ಸಿಲಿಕಾನ್ ಸಿಟಿಗೆ ಮತ್ತೊಂದು ಸಾಂಕ್ರಾಮಿಕ ರೋಗ ಎಂಟ್ರಿ ಪಡೆದಂತಾಗಿದೆ.ಗ್ಲಾಂಡರ್ಸ್ ಎಂಬ ಮಾರಕ ಸಾಂಕ್ರಾಮಿಕ ರೋಗ ನಗರದಲ್ಲಿ...

ಬೆಂಗಳೂರಲ್ಲಿ ‘ಅಲ್ಲಾ ಹೂ ಅಕ್ಬರ್’ ಕಿರಿಕ್, ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಅರೆಸ್ಟ್

ಬೆಂಗಳೂರು, ಏ.18- ಶ್ರೀರಾಮನವಮಿ ಆಚರಿಸಿ ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾರು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಫರ್ಮಾನ್, ಸಮೀರ್ ಹಾಗೂ ಇಬ್ಬರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಮನೆಯಲ್ಲೇ ಮತದಾನ ಮಾಡಿ ಮರುಕ್ಷಣವೇ ಪ್ರಾಣಬಿಟ್ಟ ವೃದ್ದೆ

ಉಡುಪಿ, ಏ.17-ಲೋಕಸಭೆ ಚುನಾವಣೆ ಸಂಭಂದ ಚುನಾವಣಾ ಆಯೋಗದ ಸೌಲಭ್ಯಪಡೆದು ಉತ್ಸಾಹದಿಂದ ಮನೆಯಲ್ಲೇ ಮತದಾನ ಮಾಡಿದ ವೃದ್ದೆ ಕೆಲವೇ ಕ್ಷಣದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ...

ರಾಜಕೀಯ

ಕ್ರೀಡಾ ಸುದ್ದಿ

RCB ಸೋಲಿಗೆ ವಿದೇಶಿ ಮೋಹವೇ ಕಾರಣ : ಸೆಹ್ವಾಗ್

ಬೆಂಗಳೂರು, ಏ.17- ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 3 ಬಾರಿ ಫೈನಲಿಸ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ತಮ್ಮ ಸ್ವಯಂಕೃತ ಅಪರಾಧದಿಂದಾಗಿಯೇ ಕಳೆದುಕೊಂಡಿದೆ. ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ...

ರಾಜ್ಯ

ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಒಟ್ಟು 241 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು,ಏ.19-ರಾಜ್ಯದ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಇಂದು ಮುಕ್ತಾಯಗೊಂಡಿದೆ. ಏ.12ರಿಂದ ನಿನ್ನೆಯವರೆಗೆ ಒಟ್ಟು 241 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಇದರಲ್ಲಿ 221 ಪುರುಷ, 20...

ಒಕ್ಕಲಿಗರ ಸಂಘದಲ್ಲಿ ಒಡಕು, ಎಂ.ಲಕ್ಷ್ಮಣ್ ಮತ ಹಾಕುವ ತೀರ್ಮಾನಕ್ಕೆ ವ್ಯಾಪಕ ಆಕ್ರೋಶ

ಬೆಂಗಳೂರು,ಏ.19- ಪ್ರತಿಷ್ಠೆಯ ಚುನಾವಣಾ ಕಣವಾಗಿ ಪರಿಣಮಿಸಿರುವ ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಂಘವು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಲು ತೆಗೆದುಕೊಂಡಿರುವ ತೀರ್ಮಾನಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಮೈಸೂರಿನ ಒಕ್ಕಲಿಗ ಸಂಘದ ಕೆಲವು ಬೆರಳೆಣಿಕೆಯ...

ನಾಳೆ ರಾಜ್ಯದಲ್ಲಿ ಪ್ರಧಾನಿ ಮೋದಿ ಮಿಂಚಿನ ಸಂಚಾರ, ಭರ್ಜರಿ ಮತಬೇಟೆ

ಬೆಂಗಳೂರು,ಏ.19- ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಒಂದು ವಾರ ಬಾಕಿ ಇರುವಂತೆ ಮತದಾರರನ್ನು ಓಲೈಸಿಕೊಳ್ಳಲು ರಾಜಕೀಯ ಪಕ್ಷಗಳ ಮುಖಂಡರು ಬೆವರು ಹರಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ ಅವರು ನಾಳೆ ಕರುನಾಡಿಗೆ...

ಮಧ್ಯರಾತ್ರಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಗದಗ-ಬೆಟಗೇರಿ

ಕೊಪ್ಪಳ,ಏ.19- ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಮನೆಯಲ್ಲಿ ಗುರುವಾರ ಮಧ್ಯ ರಾತ್ರಿ ನಾಲ್ವರ ಬರ್ಬರ ಹತ್ಯೆಯಾದ ಘಟನೆ ಅವಳಿ ನಗರವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಮನೆಯಲ್ಲಿ...

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ

ಹುಬ್ಬಳ್ಳಿ,ಏ.19- ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ...

Most Read

ಒಂದಷ್ಟು ಹಿರಿಯ ಜೀವಗಳು, ಪತ್ರಕರ್ತರು, ಸಾಮಾಜಿಕ ಕಳಕಳಿಯುಳ್ಳ ಮನಸ್ಸುಗಳು ಈಗಿನ ಚಿತ್ರಗಳನ್ನು ನೋಡಿದಾಗ ಡಾ. ರಾಜಕುಮಾರ್ ಕಾಲದ ಸಿನಿಮಾಗಳು ಈಗ ಬರುವುದಿಲ್ಲ ಬಿಡಿ. ಆಗಿನ ಜಮಾನವೇ ಬೇರೆ. ಚಿತ್ರ ನೋಡುತ್ತಿದ್ದರೆ ಕಥೆ ಇಷ್ಟು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ