Friday, April 19, 2024
spot_img

ಇದೀಗ ಬಂದ ಸುದ್ದಿ

ಕಾಂಗ್ರೆಸ್‍ ಪರ ಪ್ರಚಾರ ಮಾಡದಿರಲು ನವಜೋತ್ ಸಿಂಗ್ ಸಿದ್ಧು ನಿರ್ಧಾರ

ಚಂಡೀಗಢ,ಏ.19- ಲೋಕಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿದ್ಧು ಹಾಗೂ ಅವರ ಗುಂಪಿನ ಯಾವುದೇ ಕಾರ್ಯಕರ್ತರು ಕಾಂಗ್ರೆಸ್ ಪರ ಪ್ರಚಾರ ಮಾಡದಿರಲು ನಿರ್ಧರಿಸಿದ್ದಾರೆ. ನವಜೋತ್ ಸಿಂಗ್ ಸಿಧು ಅವರಲ್ಲದೆ, ಪಂಜಾಬ್ ಮಾಜಿ ಕಾಂಗ್ರೆಸ್ ಅಧ್ಯಕ್ಷ...

ಬೆಂಗಳೂರು ಸುದ್ದಿಗಳು

ಬೆಂಗಳೂರಿಗರೇ ಹುಷಾರ್, ಗ್ಲಾಂಡರ್ಸ್ ಸೋಂಕು ಮಾರಕವಾಗುವ ಸಾಧ್ಯತೆ..!

ಬೆಂಗಳೂರು,ಏ.18- ಡಿಜೆ ಹಳ್ಳಿಯ ಕುದುರೆಗಳಲ್ಲಿ ಕಾಣಿಸಿಕೊಂಡಿರುವ ಗ್ಲಾಂಡರ್ಸ್ ಸೋಂಕು ಇದೀಗ ಮಾರಣಾಂತಿಕವಾಗಿ ಪರಿವರ್ತನೆಯಾಗುವ ಸಾಧ್ಯತೆ ಇರುವುದರಿಂದ ಸಿಲಿಕಾನ್ ಸಿಟಿಗೆ ಮತ್ತೊಂದು ಸಾಂಕ್ರಾಮಿಕ ರೋಗ ಎಂಟ್ರಿ ಪಡೆದಂತಾಗಿದೆ.ಗ್ಲಾಂಡರ್ಸ್ ಎಂಬ ಮಾರಕ ಸಾಂಕ್ರಾಮಿಕ ರೋಗ ನಗರದಲ್ಲಿ...

ಬೆಂಗಳೂರಲ್ಲಿ ‘ಅಲ್ಲಾ ಹೂ ಅಕ್ಬರ್’ ಕಿರಿಕ್, ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಅರೆಸ್ಟ್

ಬೆಂಗಳೂರು, ಏ.18- ಶ್ರೀರಾಮನವಮಿ ಆಚರಿಸಿ ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾರು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಫರ್ಮಾನ್, ಸಮೀರ್ ಹಾಗೂ ಇಬ್ಬರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಮನೆಯಲ್ಲೇ ಮತದಾನ ಮಾಡಿ ಮರುಕ್ಷಣವೇ ಪ್ರಾಣಬಿಟ್ಟ ವೃದ್ದೆ

ಉಡುಪಿ, ಏ.17-ಲೋಕಸಭೆ ಚುನಾವಣೆ ಸಂಭಂದ ಚುನಾವಣಾ ಆಯೋಗದ ಸೌಲಭ್ಯಪಡೆದು ಉತ್ಸಾಹದಿಂದ ಮನೆಯಲ್ಲೇ ಮತದಾನ ಮಾಡಿದ ವೃದ್ದೆ ಕೆಲವೇ ಕ್ಷಣದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ...

ರಾಜಕೀಯ

ಕ್ರೀಡಾ ಸುದ್ದಿ

RCB ಸೋಲಿಗೆ ವಿದೇಶಿ ಮೋಹವೇ ಕಾರಣ : ಸೆಹ್ವಾಗ್

ಬೆಂಗಳೂರು, ಏ.17- ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 3 ಬಾರಿ ಫೈನಲಿಸ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ತಮ್ಮ ಸ್ವಯಂಕೃತ ಅಪರಾಧದಿಂದಾಗಿಯೇ ಕಳೆದುಕೊಂಡಿದೆ. ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ...

ರಾಜ್ಯ

ಮಧ್ಯರಾತ್ರಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಗದಗ-ಬೆಟಗೇರಿ

ಕೊಪ್ಪಳ,ಏ.19- ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಮನೆಯಲ್ಲಿ ಗುರುವಾರ ಮಧ್ಯ ರಾತ್ರಿ ನಾಲ್ವರ ಬರ್ಬರ ಹತ್ಯೆಯಾದ ಘಟನೆ ಅವಳಿ ನಗರವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಮನೆಯಲ್ಲಿ...

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ

ಹುಬ್ಬಳ್ಳಿ,ಏ.19- ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ...

ಜೈಶ್ರೀರಾಮ್ ಘೋಷಣೆಗೆ ಯಾರ ಅನುಮತಿಯೂ ಬೇಕಿಲ್ಲ : ಅಶ್ವತ್ಥ ನಾರಾಯಣ

ಬೆಂಗಳೂರು,ಏ.18- ನಮ್ಮ ರಾಜ್ಯದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಬಾರದೆಂದು ರಾಜಾರೋಷವಾಗಿ ಹಿಂದೂ ಕಾರ್ಯಕರ್ತರಿಗೆ ಬಹಿರಂಗವಾಗಿಯೇ ಜೀವ ಬೆದರಿಕೆ ಹಾಕುತ್ತಾರೆ ಎಂದರೆ ಇಂತಹ ದೇಶದ್ರೋಹಿಗಳಿಗೆ ಕಾಂಗ್ರೆಸ್ ಕುಮ್ಮಕ್ಕೇ ಕಾರಣ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ...

ಕಚೇರಿಗೆ ನುಗ್ಗಿ ಬಿಜೆಪಿ ಮುಖಂಡನಿಗೆ ಕಾಂಗ್ರೆಸ್ ನಾಯಕರಿಂದ ಧಮ್ಕಿ

ಬೆಂಗಳೂರು, ಏ.18- ಏಕಾಏಕಿ ಬಿಜೆಪಿ ಕಚೇರಿಗೆ ನುಗ್ಗಿ ಇಲ್ಲಿ ಪ್ರಚಾರ ಮಾಡಬಾರದು, ಟೇಬಲ್ ಹಾಕಂಗಿಲ್ಲ, ನಾವು ಹೇಳಿದಂತೆ ಕೇಳಿದಿದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದು ಬಿಜೆಪಿ ಮುಖಂಡನಿಗೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ಹಾಗೂ...

“ದರಿದ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಇಸ್ಲಾಂಮೀಕರಣ ಹೆಚ್ಚಾಗಿದೆ” : ಆರ್.ಅಶೋಕ್ ಆಕ್ರೋಶ

ಬೆಂಗಳೂರು,ಏ.18- ಕಾಂಗ್ರೆಸ್ ಸರ್ಕಾರಕ್ಕೆ ಧಮ್ಮು, ತಾಕತ್ತು ಇದ್ದರೆ ಜೈಶ್ರೀರಾಮ್ ಎಂದು ಘೋಷಣೆ ಕೂಗಬಾರದೆಂದು ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿರುವವರ ಮೇಲೆ ಗೂಂಡಾ ಕಾಯ್ದೆಯಡಿ ದೂರು ದಾಖಲಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ...

Most Read

ಒಂದಷ್ಟು ಹಿರಿಯ ಜೀವಗಳು, ಪತ್ರಕರ್ತರು, ಸಾಮಾಜಿಕ ಕಳಕಳಿಯುಳ್ಳ ಮನಸ್ಸುಗಳು ಈಗಿನ ಚಿತ್ರಗಳನ್ನು ನೋಡಿದಾಗ ಡಾ. ರಾಜಕುಮಾರ್ ಕಾಲದ ಸಿನಿಮಾಗಳು ಈಗ ಬರುವುದಿಲ್ಲ ಬಿಡಿ. ಆಗಿನ ಜಮಾನವೇ ಬೇರೆ. ಚಿತ್ರ ನೋಡುತ್ತಿದ್ದರೆ ಕಥೆ ಇಷ್ಟು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ