Saturday, April 20, 2024
spot_img

ಇದೀಗ ಬಂದ ಸುದ್ದಿ

3ನೇ ಬಾರಿಗೆ ಅಧಿಕಾರಕ್ಕೆ ಬರುತ್ತೇವೆ, ಯುಸಿಸಿ ಜಾರಿ ಮಾಡಿಯೇ ತೀರುತ್ತೇವೆ : ಅಮಿತ್ ಶಾ

ನವದೆಹಲಿ,ಏ.20- ಕೇಂದ್ರದಲ್ಲಿ ಮೂರನೇ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಬಿಜೆಪಿಯ ಭರವಸೆಯನ್ನು ಪುನರುಚ್ಚರಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರವು...

ಬೆಂಗಳೂರು ಸುದ್ದಿಗಳು

ರೈಸ್ ಪುಲ್ಲಿಂಗ್ ಹೆಸರಲ್ಲಿ ವಂಚನೆ : ಮೂವರ ಸೆರೆ, 69.79 ಲಕ್ಷ ನಗದು ಜಪ್ತಿ

ಬೆಂಗಳೂರು, ಏ.19- ರೈಸ್ ಪುಲ್ಲಿಂಗ್ ಹೆಸರಿನಲ್ಲಿ ನಕಲಿ ತಾಮ್ರದ ಪಾತ್ರೆ ತೋರಿಸಿ ವಂಚನೆ ಮಾಡುತ್ತಿದ್ದ ಮೂವರು ವಂಚಕರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ 69.79 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.ಪಂಜಾಬ್ ಮೂಲದ ಸನ್ನಿಗಿಲ್,...

ಬೆಂಗಳೂರು : ಸ್ನೇಹಿತನಿಂದಲೇ ಗೆಳೆಯನ ಕೊಲೆ

ಬೆಂಗಳೂರು, ಏ.19- ಜೈಲಿನಿಂದ ಇತ್ತೀಚೆಗಷ್ಟೇ ಹೊರಬಂದಿದ್ದ ಯುವಕನನ್ನು ಸ್ನೇಹಿತನೇ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಬಾಣಸವಾಡಿ ನಿವಾಸಿ ಕೀರ್ತಿ(24) ಕೊಲೆಯಾದ ಯುವಕ. ಈತ...

ಮನರಂಜನೆ

ಜಿಲ್ಲಾ ಸುದ್ದಿಗಳು

ಮನೆಯಲ್ಲೇ ಮತದಾನ ಮಾಡಿ ಮರುಕ್ಷಣವೇ ಪ್ರಾಣಬಿಟ್ಟ ವೃದ್ದೆ

ಉಡುಪಿ, ಏ.17-ಲೋಕಸಭೆ ಚುನಾವಣೆ ಸಂಭಂದ ಚುನಾವಣಾ ಆಯೋಗದ ಸೌಲಭ್ಯಪಡೆದು ಉತ್ಸಾಹದಿಂದ ಮನೆಯಲ್ಲೇ ಮತದಾನ ಮಾಡಿದ ವೃದ್ದೆ ಕೆಲವೇ ಕ್ಷಣದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ...

ರಾಜಕೀಯ

ಕ್ರೀಡಾ ಸುದ್ದಿ

RCB ಸೋಲಿಗೆ ವಿದೇಶಿ ಮೋಹವೇ ಕಾರಣ : ಸೆಹ್ವಾಗ್

ಬೆಂಗಳೂರು, ಏ.17- ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 3 ಬಾರಿ ಫೈನಲಿಸ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ತಮ್ಮ ಸ್ವಯಂಕೃತ ಅಪರಾಧದಿಂದಾಗಿಯೇ ಕಳೆದುಕೊಂಡಿದೆ. ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ...

ರಾಜ್ಯ

ನೇಹಾ ಕೊಲೆಗೆ ಪ್ರೀತಿ ಕಾರಣ ಎಂದ ಗೃಹಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು,ಏ.20- ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ಕೊಲೆಗೆ ಪ್ರೀತಿ ಕಾರಣ ಎಂದು ಹೇಳಿಕೆ ನೀಡಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಇಂದು ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳಿಗ್ಗೆ ಸದಾಶಿವನಗರದ...

ಒಂದೇ ಸ್ವತ್ತಿಗೆ 22 ಬ್ಯಾಂಕುಗಳಲ್ಲಿ ಸಾಲ ಪಡೆದ ಕುಟುಂಬ

ಬೆಂಗಳೂರು,ಏ.19- ಒಂದೇ ಸ್ವತ್ತಿಗೆ ವಿವಿಧ ರೀತಿಯ ನಕಲಿ ದಾಖಲೆ ಸೃಷ್ಟಿಸಿ ಸುಮಾರು 22 ಬ್ಯಾಂಕ್ಗಳಿಗೆ 10 ಕೋಟಿ ರೂ. ವಂಚಿಸಿರುವ ಒಂದೇ ಕುಟುಂಬದ ಐದು ವ್ಯಕ್ತಿಗಳು ಸೇರಿದಂತೆ ಆರು ಮಂದಿಯನ್ನು ಬಂಸುವಲ್ಲಿ ಜಯನಗರ...

ನೇಹಾ ಕೊಲೆ ಹಿಂದೆ ‘ಲವ್ ಜಿಹಾದ್’ ಕೈವಾಡ : ಆರೋಪಿ ಎನ್‍ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿ, ಏ.19- ಹಿಂದೂ ಯುವತಿ ನೇಹಾ ಕೊಲೆ ಹಿಂದೆ ಲವ್ ಜಿಹಾದ್ ಕೈವಾಡವಿದ್ದು ಕೂಡಲೇ ಕೊಲೆಗಾರನನ್ನು ಎನ್ಕೌಂಟರ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು. ಇಲ್ಲಿನ ಕಿಮ್ಸ್ ಶವಾಗಾರಕ್ಕೆ ಕೇಂದ್ರಕ್ಕೆ...

ಎನ್‌ಕೌಂಟರ್‌ ಕಾನೂನು ಜಾರಿಗೆ ಬರಲೇಬೇಕು : ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ, ಏ.19- ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಬರ್ಬರ ಕೊಲೆ ಪ್ರಕರಣ ದುರದೃಷ್ಟಕರ. ಈ ಪ್ರಕರಣ ಖಂಡನೀಯ. ಎನ್ಕೌಂಟರ್ ಕಾನೂನು ತರಬೇಕಾದ ಅಗತ್ಯವಿದೆ ಎಂದು ಇಲ್ಲಿನ ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿದ ನಂತರ...

ನೇಹಾ ಹತ್ಯೆಗೆ ವ್ಯಾಪಕ ಆಕ್ರೋಶ, ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಹುಬ್ಬಳ್ಳಿ,ಏ.19- ವಿದ್ಯಾರ್ಥಿನಿ ನೇಹಾ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ… ಹುಬ್ಬಳ್ಳಿಯಲ್ಲಿ ಮಡುವುಗಟ್ಟಿದ ಆಕ್ರೋಶ… ಪೊಷಕರ ಅಳಲು… ನಿನ್ನೆ ಕೊಲೆಯಾದ ವಿದ್ಯಾರ್ಥಿನಿ ನೇಹಾ ಮೃತದೇಹವನ್ನು ಪೊಷಕರಿಗೆ ಹಸ್ತಾಂತರಿಸುತ್ತಿದ್ದಂತೆ ಸಂಬಂಕರ ರೋಧನ ಹೇಳತೀರದಾಗಿತ್ತು. ಪ್ರೀತಿಸಲು ನಿರಾಕರಿಸಿದ ಒಂದು...

Most Read

ಒಂದಷ್ಟು ಹಿರಿಯ ಜೀವಗಳು, ಪತ್ರಕರ್ತರು, ಸಾಮಾಜಿಕ ಕಳಕಳಿಯುಳ್ಳ ಮನಸ್ಸುಗಳು ಈಗಿನ ಚಿತ್ರಗಳನ್ನು ನೋಡಿದಾಗ ಡಾ. ರಾಜಕುಮಾರ್ ಕಾಲದ ಸಿನಿಮಾಗಳು ಈಗ ಬರುವುದಿಲ್ಲ ಬಿಡಿ. ಆಗಿನ ಜಮಾನವೇ ಬೇರೆ. ಚಿತ್ರ ನೋಡುತ್ತಿದ್ದರೆ ಕಥೆ ಇಷ್ಟು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ