ಬೆಂಗಳೂರು, ಏ.24- ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್...
ಬೆಂಗಳೂರು, ಏ.24- ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ ಬಟ್ಟೆಗಳು, ಬೈಕ್ಗಳು ಹಾಗೂ ಕಾರು ಭಸ್ಮವಾಗಿವೆ. ನಗರದ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್ ಕಂಟ್ರಿ ರಸ್ತೆಯಲ್ಲಿರುವ...
ಬೆಂಗಳೂರು,ಏ.24- ಹೋಟೆಲ್ ಕಾರ್ಮಿಕರೊಬ್ಬರು ಫ್ಲೈಓವರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಂದು ಬೆಳಗಿನ ಜಾವ ನಡೆದಿದೆ.
ಮೂಲತಃ ಹಾಸನ ಜಿಲ್ಲೆಯ ತಿಮ್ಮರಾಜು(40) ಆತ್ಮಹತ್ಯೆಗೆ ಶರಣಾದವರು. ನಗರದ ಹೊಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ...
ಹಾಸನ,ಏ.24- ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ಹೊತ್ತಿ ಉರಿದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ತಿಪಟೂರು...
ನವದೆಹಲಿ, ಏ. 22- ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ 1 ರನ್ನಿಂದ ರೋಚಕ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ಗೆ 12 ಲಕ್ಷ...
ಬೆಂಗಳೂರು, ಏ.24- ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್...
ತುಮಕೂರು, ಏ.24- ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ತುಮಕೂರು ಹಾಗೂ ತುಮಕೂರು ತಾಲ್ಲೂಕು ಪಂಚಾಯತ್ ವತಿಯಿಂದ ಜಿಲ್ಲೆಯ ಪ್ರೇಕ್ಷಣೀಯ ಸ್ಥಳವಾದ ಮಂದಾರ ಗಿರಿಯ ಮೇಲೆ ಯುವ ಮತದಾರರಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜೈನ...
ಬೆಂಗಳೂರು,ಏ.24- ಹತ್ತು ವರ್ಷದ ಸುದೀರ್ಘ ಆಡಳಿತ ಮಾಡಿಯೂ ಒಂದೇ ಒಂದು ತನ್ನ ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಮೋದಿಯವರು, ಅತ್ಯಂತ ನಿರ್ಲಜ್ಜ ಹಾಗೂ ಸಂವೇದನಾಶೂನ್ಯರಾಗಿ ಮಾತಾಡುತ್ತಿದ್ದಾರೆ, ಮಂಗಳಸೂತ್ರ ಎಂಬುದು ಮಹಿಳೆಯರ ಭಾವನಾತ್ಮಕ...
ಬೆಂಗಳೂರು, ಏ.24- ಮತಗಟ್ಟೆ ಅಧಿಕಾರಿಗಳ ಅಂತಿಮ ಹಂತದ ರ್ಯಾಂಡಮೈಸೇಷನ್ ಇಂದು ನಡೆಸಲಾಯಿತು. ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ...
ಧಾರವಾಡ,ಏ.24- ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿರುವ ಹಂತಕ ಫಯಾಜ್ನನ್ನು ಸಿಐಡಿ ಪೊಲೀಸರು ತಮ್ಮ ವಶಕ್ಕೆ ಪಡೆಯಲಿದ್ದಾರೆ.
ಫಯಾಜ್ನನ್ನು ತಮ್ಮ ವಶಕ್ಕೆ ನೀಡುವಂತೆ ಹುಬ್ಬಳ್ಳಿಯ...
ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...