Friday, April 26, 2024
spot_img

ಇದೀಗ ಬಂದ ಸುದ್ದಿ

BREAKING : ಲೋಕಸಭೆ ಚುನಾವಣೆ-ರಾಜ್ಯದಲ್ಲಿ ಸರಾಸರಿ ಶೇ.70ರಷ್ಟು ಮತದಾನ

ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಸರಾಸರಿ ಶೇ.70ರಷ್ಟು ಮತದಾನವಾಗಿದೆ. ಮಂಡ್ಯ, ದಕ್ಷಿಣ ಕನ್ನಡ...

ಬೆಂಗಳೂರು ಸುದ್ದಿಗಳು

ಒಂದೇ ಕುಟುಂಬದ 99 ಮಂದಿಯಿಂದ ಹಕ್ಕು ಚಲಾವಣೆ

ಚಿಕ್ಕಬಳ್ಳಾಪುರ, ಏ.26- ಲೋಕಸಭಾ ಕ್ಷೇತ್ರಕ್ಕೆ ಇಂದು ಮೊದಲನೇ ಹಂತದ ಮತದಾನ ಶಾಂತಿಯುತವಾಗಿ ನಡೆದಿದ್ದು, ನಗರದ 19ನೆ ವಾರ್ಡ್‌ನ ಸರ್ಕಾರಿ ಜೂನಿಯರ್‌ ಕಾಲೇಜಿನ 161ನೆ ಬೂತ್‌ನಲ್ಲಿ ಒಂದೇ ಕುಟುಂಬದ 99 ಮಂದಿ ಒಟ್ಟಾಗಿ ಬಂದು...

ಪಾನಿಪೂರಿ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು, ಏ.26- ಪಾನಿಪೂರಿ ಕೊಡಿಸುವುದಾಗಿ 8 ವರ್ಷದ ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘೋರ ಘಟನೆ ಅಶೋಕನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ತುತ್ತಿನ ಚೀಲ ತುಂಬಿಸಿಕೊಳ್ಳಲು ತಾಯಿ ತನ್ನ...

ಮನರಂಜನೆ

ಜಿಲ್ಲಾ ಸುದ್ದಿಗಳು

ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂಧಿ ಸಾವು

ಚಳ್ಳಕರೆ,ಏ.26-ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂಧಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ. ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದ್ದ ವೇಳೆ ರಕ್ತದೊತ್ತಡದಲ್ಲಿ ಏರುಪೇರಾಗಿ ಯಶೋಧ (55) ಎಂಬುವವರು ಅಸ್ವಸ್ಥಗೊಂಡು...

ರಾಜಕೀಯ

ಕ್ರೀಡಾ ಸುದ್ದಿ

RCB ನಾಯಕ ಫಾಫ್‌ ಡುಪ್ಲೆಸಿಸ್‌ಗೆ 12 ಲಕ್ಷ ರೂ.ದಂಡ

ನವದೆಹಲಿ, ಏ. 22- ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ 1 ರನ್ನಿಂದ ರೋಚಕ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ಗೆ 12 ಲಕ್ಷ...

ರಾಜ್ಯ

BREAKING : ಲೋಕಸಭೆ ಚುನಾವಣೆ-ರಾಜ್ಯದಲ್ಲಿ ಸರಾಸರಿ ಶೇ.70ರಷ್ಟು ಮತದಾನ

ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಸರಾಸರಿ ಶೇ.70ರಷ್ಟು ಮತದಾನವಾಗಿದೆ. ಮಂಡ್ಯ, ದಕ್ಷಿಣ ಕನ್ನಡ...

ರಾಜ್ಯದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.63.90ರಷ್ಟು ಮತದಾನ

ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಮತದಾನ ಬೆಳಗ್ಗೆಯಿಂದಲೇ ಬಿರುಸಿನಿಂದ ಕೂಡಿದ್ದು ಸಂಜೆ 5...

20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು,ಏ.26- ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದ್ದು 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ ಸಿಎಂ,ಮೊದಲ ಹಂತದ...

ಮತದಾರರಿಗೆ ಆಮಿಷವೊಡ್ಡಿದ ಆರೋಪದಲ್ಲಿ ಸುಧಾಕರ್‌ ವಿರುದ್ಧ ಎಫ್‌ಐಆರ್‌

ಬೆಂಗಳೂರು,ಏ.26-ಆಪ್ತನ ಮನೆಯಲ್ಲಿ 4.8 ಕೋಟಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಚಿಕ್ಕಬಳ್ಳಾಪುರದ ಫ್ಲೈಯಿಂಗ್‌...

ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಭ್ಯಾಸ : ಜೋಶಿ ಲೇವಡಿ

ಹುಬ್ಬಳ್ಳಿ, ಏ.26- ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್‌ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ...

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ