ಗೋನಾಳ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಮೊಸಳೆ ಸೆರೆ
ಈ ಸುದ್ದಿಯನ್ನು ಶೇರ್ ಮಾಡಿ
ಮುದ್ದೇಬಿಹಾಳ,ಮಾ.22- ಹಲವು ದಿನಗಳಿಂದ ಕೃಷ್ಣಾ ನದಿ ಹಿಂಭಾಗದಲ್ಲಿರುವ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಗೋನಾಳ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಗ್ರಾಮಸ್ಥರು ಹಾಗೂ ಪೊಲೀಸರು ಯಶ್ವಸಿಯಾಗಿದ್ದಾರೆ.ಸುಮಾರು ದಿನಗಳಿಂದ ಹೊಲ-ಗದ್ದೆಗಳಲ್ಲಿ ಮೊಸಳೆ ಕಾಣಿಕೊಳ್ಳುವ ಮೂಲಕ ರೈತರು ಹಾಗೂ ಗ್ರಾಮಸ್ಥರು ಭಯದ ವಾತಾವರಣದಲ್ಲಿದ್ದರು. ಆದ್ರೆ ಇಂದು ಪೊಲೀಸ್ ಸಿಬ್ಬಂದಿ ಮತ್ತು ಗ್ರಾಮಸ್ಥರು ಯಶಸ್ವಿ ಕಾರ್ಯಾಚರಣೆಯಿಂದ ಮೊಸಳೆ ಸೆರೆ ಹಿಡಿದಿದ್ದಾರೆ. 10ಅಡಿ ಮೊಸಳೆಯನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments