ನವ ವರ ವಧುವಿಗೆ ಶುಭ ಹಾರೈಸಿದ ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯ್ಲಿ
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆದ ದಾಸರಹಳ್ಳಿ ನಗರಸಭೆ ಮಾಜಿ ಅಧ್ಯಕ್ಷ ಕೆ.ಸಿ.ಅಶೋಕ್ ಅವರ ಪುತ್ರ ರೋಷನ್ ಹಾಗೂ ಶಿಲ್ಪಾ ಅವರ ವಿವಾಹ ಆರತಕ್ಷತೆಗೆ ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯ್ಲಿ ಮತ್ತಿತರ ಗಣ್ಯರು ಆಗಮಿಸಿ ವಧು-ವರರಿಗೆ ಶುಭ ಹಾರೈಸಿದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments