ಆರ್.ಎಸ್.ಎಸ್ ನಾಯಕರೊಂದಿಗೆ ಬಿಜೆಪಿ ಚುನಾವಣಾ ನಿಪುಣ ರಾಮ್ ಮಾಧವ್ ರಹಸ್ಯ ಚರ್ಚೆ
ಬೆಂಗಳೂರು ,ಏ.6- ರಾಜ್ಯದಲ್ಲಿ ಶತಾಯ ಗತಾಯ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ದೃಢ ಸಂಕಲ್ಪ ಮಾಡಿರುವ ಕೇಂದ್ರ ಬಿಜೆಪಿ ನಾಯಕರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ತಂತ್ರಗಳ
Read moreಬೆಂಗಳೂರು ,ಏ.6- ರಾಜ್ಯದಲ್ಲಿ ಶತಾಯ ಗತಾಯ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ದೃಢ ಸಂಕಲ್ಪ ಮಾಡಿರುವ ಕೇಂದ್ರ ಬಿಜೆಪಿ ನಾಯಕರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ತಂತ್ರಗಳ
Read more> ಕರ್ನಾಟಕದ ಅಭಿವೃದ್ದಿಗಾಗಿ ನೀವು ಹೊರಟಿದ್ದೀರಿ, ನಿಮಗೆ ವಿಜಯ ಸಿಕ್ಕೇ ಸಿಗುತ್ತದೆ, ಕರಟಕದಲ್ಲಿ ಬಿಜೆಪಿ ಸರ್ಕಾರದಿಂದ ಅಭಿವೃದ್ಧಿ ಮಾಡಲಿದೆ. > ಅಭೂತಪೂರ್ವ ಗೆಲುವಿನೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು
Read moreಬೆಂಗಳೂರು,ಡಿ.26- ಉತ್ತರ ಕರ್ನಾಟಕದ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ಕೊನೆ ಕ್ಷಣದಲ್ಲಿ ಬದಲಾಯಿಸಲಾಯಿತು. ಈ
Read moreಕಲಬುರಗಿ, ಡಿ.17-ಬಿಜೆಪಿಯವರ ಕಿರುಕುಳದಿಂದ ಬೇಸತ್ತು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ಗೌಡ ಅವರ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರಿದ್ದಾರೆ. ನಾವು ಅವರನ್ನು ಹೈಜಾಕ್ ಮಾಡಿಲ್ಲ ಎಂದು ಮುಖ್ಯಮಂತ್ರಿ
Read moreಬೆಂಗಳೂರು, ಅ.28-ಮಾಜಿ ಸಚಿವ, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ವಿಜಯ್ಶಂಕರ್ ಕೊನೆಗೂ ಬಿಜೆಪಿ ತೊರೆದಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಫ್ಯಾಕ್ಸ್ ಮೂಲಕ ಬಿ.ಎಸ್.ಯಡಿಯೂರಪ್ಪಗೆ ರವಾನಿಸಿದ್ದಾರೆ. ಇತ್ತೀಚೆಗೆ
Read more– ರವೀಂದ್ರ. ವೈ.ಎಸ್. ಬೆಂಗಳೂರು, ಅ.25-ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೊಸ ಪ್ರಯೋಗಗಳ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಬಿಜೆಪಿ ಕೆಲವು ಕಡೆ ಮಠಾಧಿಪತಿಗಳನ್ನು ಕಣಕ್ಕಿಳಿಸಲು
Read moreಬೆಂಗಳೂರು,ಅ.11-ಜಿದ್ದಾಜಿದ್ದಿನ ರಣರಂಗವಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದಿಂದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಇದೇ ಕ್ಷೇತ್ರದಿಂದ ಸಿದ್ದರಾಮಯ್ಯನವರ ಪುತ್ರ
Read moreಬೆಂಗಳೂರು, ಸೆ.23-ಬಿಜೆಪಿಯೊಳಗೆ ಉಂಟಾಗಿದ್ದ ಭಿನ್ನಮತಕ್ಕೆ ತೇಪೆ ಹಚ್ಚುವ ನಿಟ್ಟಿನಲ್ಲಿ ಕೇಂದ್ರ ವರಿಷ್ಠರು ಪಕ್ಷದ ವಕ್ತಾರರಾಗಿ ನೇಮಕಗೊಂಡಿದ್ದ ಗೋ.ಮಧುಸೂದನ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೆ ಬಿಜೆಪಿ
Read moreಬೆಂಗಳೂರು,ಜ.22- ಸಹಕಾರ ಸಂಘಗಳಲ್ಲಿ ರೈತರು ಪಡೆದಿರುವ ಸಾಲದ ಪ್ರಮಾಣ ಹೆಚ್ಚಳ, ಬರ ನಿರ್ವಹಣೆ ಸೇರಿದಂತೆ ಪ್ರಚಲಿತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಹೋರಾಟ ನಡೆಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದೆ.
Read moreಬೆಂಗಳೂರು, ಮೇ 12- ರಾಜ್ಯ ಬಿಜೆಪಿಯೊಳಗೆ ಉಂಟಾಗಿದ್ದ ಬಿಕ್ಕಟ್ಟು ಶಮನವಾಯಿತು ಎನ್ನುವಷ್ಟರಲ್ಲಿ ಇದೀಗ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಕಳೆದ 14 ವರ್ಷಗಳಿಂದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ
Read more