ಸಚಿವ ಸ್ಥಾನ ಬೇಕು ಎಂದು ವರಿಷ್ಠರ ಬಳಿ ಮನವಿ ಮಾಡಿಲ್ಲ : ಎಚ್.ವಿಶ್ವನಾಥ್
ಬೆಂಗಳೂರು, ಜೂ.5- ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಬೇಕು ಎಂದು ವರಿಷ್ಠರ ಬಳಿ ಮನವಿ ಮಾಡಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು. ಜೆಡಿಎಸ್ ರಾಷ್ಟ್ರೀಯ
Read moreಬೆಂಗಳೂರು, ಜೂ.5- ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಬೇಕು ಎಂದು ವರಿಷ್ಠರ ಬಳಿ ಮನವಿ ಮಾಡಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು. ಜೆಡಿಎಸ್ ರಾಷ್ಟ್ರೀಯ
Read moreಬೆಂಗಳೂರು, ಸೆ.2- ಮುಖ್ಯಮಂತ್ರಿ ಸಿದ್ದರಾಮಯ್ಯ ಧೋರಣೆಯಿಂದ ಬೇಸತ್ತು ಜೆಡಿಎಸ್ ಸೇರ್ಪಡೆಗೊಂಡು ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಗುಪ್ತಚರ ವರ್ತುಲಕ್ಕೆ ಸಿಲುಕಿಕೊಂಡಿದ್ದಾರೆಯೇ? ವಿಶ್ವನಾಥ್ ಹೇಳುವ
Read moreಬೆಂಗಳೂರು, ಜು.4-ಮಾಜಿ ಸಚಿವ ಎಚ್.ವಿಶ್ವನಾಥ್ ಇಂದು ವಿಧ್ಯುಕ್ತವಾಗಿ ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಯಾದರು. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ
Read moreಬೆಂಗಳೂರು,ಜೂ.23-ಇಂದಿರಾ ಕಾಂಗ್ರೆಸ್, ಅರಸು ಕಾಂಗ್ರೆಸ್, ಸೋನಿಯಾ ಕಾಂಗ್ರೆಸ್, ರಾಹುಲ್ ಕಾಂಗ್ರೆಸ್ ಮಸುಕಾಗಿ ಸಿದ್ದು ಕಾಂಗ್ರೆಸ್ ಅಷ್ಟೆ ವಿಜೃಂಭಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಎಚ್.ವಿಶ್ವನಾಥ್
Read moreಮಡಿಕೇರಿ, ಜೂ.17-ಕಾಂಗ್ರೆಸ್ ಪಕ್ಷಕ್ಕೆ ಸೋನಿಯಾ ಹಾಗೂ ರಾಹುಲ್ ಗಾಂಧಿ ಮಾಲೀಕರೇನಲ್ಲ. ಪಕ್ಷಕ್ಕೆ ಜನರೇ ಮಾಲೀಕರು. ಕಾಂಗ್ರೆಸ್ ಯಾರ ಸೊತ್ತೂ ಅಲ್ಲ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಗುಡುಗಿದ್ದಾರೆ.
Read moreಬೆಂಗಳೂರು, ನ.3- ಇಂದು ಮೂವರು ಬಿಜೆಪಿ ಮುಖಂಡರಿಗೆ ಹೈಕೋರ್ಟ್ನಿಂದ ಬಂಪರ್ ಸಿಹಿ ಸುದ್ದಿ… ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ದಾಸರಹಳ್ಳಿ ಶಾಸಕ ಮುನಿರಾಜು ಹಾಗೂ ಯಲಹಂಕ ಶಾಸಕ
Read more