ಕಡಿಮೆ ಮತಗಳ ಅಂತರದಲ್ಲಿ ಸೋತ ಬಿಜೆಪಿ ಅಭ್ಯರ್ಥಿಗಳು ಇವರು
ಬೆಂಗಳೂರು, ಮೇ 22- ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ವಿಶ್ವಾಸ ಮಾತಯಾಚನೆಯಲ್ಲಿ ವಿಫಲರಾಗಿ ಅಧಿಕಾರ ಕಳೆದುಕೊಂಡ ಬಿಜೆಪಿ ಸುಮಾರು 26 ಕ್ಷೇತ್ರಗಳಲ್ಲಿ
Read moreಬೆಂಗಳೂರು, ಮೇ 22- ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ವಿಶ್ವಾಸ ಮಾತಯಾಚನೆಯಲ್ಲಿ ವಿಫಲರಾಗಿ ಅಧಿಕಾರ ಕಳೆದುಕೊಂಡ ಬಿಜೆಪಿ ಸುಮಾರು 26 ಕ್ಷೇತ್ರಗಳಲ್ಲಿ
Read moreಬೆಂಗಳೂರು, ಮೇ 20- ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಶಾಸಕರ ಜಾತಿವಾರು ಫಲಿತಾಂಶವನ್ನು ಗಮನಿಸಿದರೆ ವೀರಶೈವ ಲಿಂಗಾಯಿತ ಶಾಸಕರು ಬಿಜೆಪಿಯಲ್ಲಿ ಹೆಚ್ಚಾಗಿದ್ದಾರೆ. ಒಕ್ಕಲಿಗ ಶಾಸಕರು ಜೆಡಿಎಸ್ನಲ್ಲಿ ಹೆಚ್ಚು
Read moreಬೆಂಗಳೂರು, ಮೇ 19- ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಶ್ವಾಸ ಮತಯಾಚಿಸುವ ಸಂದರ್ಭದಲ್ಲಿ ವಿಶ್ವಾಸ ಮತದ ವಿರುದ್ಧವಾಗಿ ಮತ ಚಲಾಯಿಸುವಂತೆ ಜೆಡಿಎಸ್ ಶಾಸಕರಿಗೆ ವ್ಹಿಪ್ ನೀಡಲಾಗಿದೆ.
Read moreಬೆಂಗಳೂರು, ಮೇ 18- ನಾಳೆಯೇ ಬಹುಮತ ಸಾಬೀತುಪಡಿಸಬೇಕಾಗಿರುವ ಹಿನ್ನೆಲೆಯಲ್ಲಿ ಆಪರೇಷನ್ ಕಮಲ ಭೀತಿಯಿಂದ ಹೈದರಾಬಾದ್ಗೆ ತೆರಳಿದ್ದ ಕಾಂಗ್ರೆಸ್-ಜೆಡಿಎಸ್ ಶಾಸಕರು ದಿಢೀರ್ ಹಿಂದಿರುಗಬೇಕಾಗಿದೆ. ನಾಳೆಯೇ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ
Read moreಬೆಂಗಳೂರು,ಮೇ 18-ಸುಪ್ರೀಂಕೋರ್ಟ್ ಆದೇಶದಂತೆ ನಾಳೆ ಸದನದಲ್ಲಿ ವಿಶ್ವಾಸ ಮತಯಾಚನೆ ಮಾಡಲಾಗುವುದು. ನೂರಕ್ಕೆ ನೂರರಷ್ಟು ನಾವೇ ಅಧಿಕಾರದಲ್ಲಿ ಮುಂದುವರೆಯಲಿದ್ದೇವೆ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ
Read moreಬೆಂಗಳೂರು, ಮೇ 18- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಮ್ಮ ಹುಟ್ಟುಹಬ್ಬದ ಅಂಗವಾಗಿ ಇಂದು ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದರು. ನಿನ್ನೆಯೇ ಕುಟುಂಬ
Read moreಬೆಂಗಳೂರು, ಮೇ 17- ವಿಧಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಜನಜಂಗುಳಿಯಿಲ್ಲದೆ ಬಿಕೋ ಎನ್ನುತ್ತಿದ್ದ ವಿಧಾನಸೌಧ-ವಿಕಾಸಸೌಧ ಇಂದು ಕಳೆಗಟ್ಟಿದೆ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ ವಿಧಾನಸೌಧಕ್ಕೆ ಆಗಮಿಸುತ್ತಿದ್ದಂತೆ
Read moreಬೆಂಗಳೂರು, ಮೇ 17-ಸದನದಲ್ಲಿ ಬಹುಮತ ಸಾಬೀತುಪಡಿಸಲು ಮುಂದಾಗಿರುವ ಬಿಜೆಪಿ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತಂತೆ ಇಂದು ಪಕ್ಷದ ಕಚೇರಿಯಲ್ಲಿ ರಣತಂತ್ರ ರೂಪಿಸಿತು. ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ
Read moreಬೆಂಗಳೂರು, ಮೇ 17- ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷದ ಉಭಯ ನಾಯಕರು ಇಂದು ಮಧ್ಯಾಹ್ನ ಮಹತ್ವದ ಸಭೆ ನಡೆಸಲಿದ್ದಾರೆ. ಸರ್ಕಾರ ರಚನೆ ಹಕ್ಕು ಮಂಡನೆ
Read moreಬೆಂಗಳೂರು,ಮೇ17-ಬಿ.ಎಸ್.ಯಡಿಯೂರಪ್ಪ ಅವರು ಇಂದು ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳ ಹರ್ಷ ಮುಗಿಲು ಮುಟ್ಟಿತು. ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಇಂದು
Read more