ಬಿಎಸ್ವೈಗೆ ಎಚ್ಡಿಕೆ ಟಾಂಗ್
ಬೆಂಗಳೂರು,ಸೆ.30- ಪ್ರವಾಹದಿಂದಾಗಿ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿರುವವರಿಗೆ ಬದುಕು ಕಟ್ಟಿಕೊಡಲು ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಯಡಿಯೂರಪ್ಪನವರಿಗೆ ತಿರುಗೇಟು
Read moreಬೆಂಗಳೂರು,ಸೆ.30- ಪ್ರವಾಹದಿಂದಾಗಿ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿರುವವರಿಗೆ ಬದುಕು ಕಟ್ಟಿಕೊಡಲು ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಯಡಿಯೂರಪ್ಪನವರಿಗೆ ತಿರುಗೇಟು
Read moreಬೆಂಗಳೂರು, ಸೆ.29- ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ನನಗೆ ಮಾರ್ಗದರ್ಶನ ಮಾಡಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಖಂಡಿತ ಸಾಧ್ಯವೇ
Read moreಬೆಂಗಳೂರು,ಸೆ.27-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವು ಕೋರಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಸರ್ವ ಪಕ್ಷಗಳ ನಿಯೋಗ ಕರೆದೊಯ್ಯಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
Read moreಮೈಸೂರು, ಸೆ.24- ಉಪ ಚುನಾವಣೆ ಫಲಿತಾಂಶ ಬಂದ ನಂತರ ಹೊಸ ನಾಟಕ ಪ್ರಾರಂಭವಾಗಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಮುಖಂಡ ನಾರಾಯಣಗೌಡ ಅವರು
Read moreಬೆಂಗಳೂರು, ಸೆ.13- ಕನ್ನಡಿಗರ ಹಲವು ವರ್ಷದ ಬೇಡಿಕೆ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ. ಈ
Read moreಬೆಂಗಳೂರು,ಸೆ.10- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮ್ಮಿಶ್ರ ಸರ್ಕಾರದ ನೇತೃತ್ವದ ವಹಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವಧಿಯಲ್ಲಿ ಕೈಗಾರಿಕೆಗಳ ಸ್ಥಾಪನೆ ಉದ್ದೇಶಕ್ಕೆ ನೀಡಲಾಗಿದ್ದ ಭೂಮಿಯಲ್ಲಿ ಭಾರೀ ಪ್ರಮಾಣದ ಬ್ರಹ್ಮಾಂಡ ಭ್ರಷ್ಟಾಚಾರ
Read moreಬೆಂಗಳೂರು, ಸೆ.9-ಪಕ್ಷಸಂಘಟನೆ, ಮುಂಬರುವ ಚುನಾವಣೆ ಸಿದ್ಧತೆ, ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಮುಂದಿನ ವಾರ ಮತ್ತೆ ಜೆಡಿಎಸ್ ಜಿಲ್ಲಾವಾರು ಸಭೆಗಳನ್ನು
Read moreಬೆಂಗಳೂರು, ಸೆ.5- ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಲೋಕಾಯುಕ್ತ ಪೊಲೀಸರು ಬಿ ರಿಫೋರ್ಟ್ ಸಲ್ಲಿಕೆಯಾಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮೇಲಿನ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ.
Read moreಬೆಂಗಳೂರು, ಆ.19-ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಬಿಜೆಪಿ ಯುವ ಮೋರ್ಚಾ ಪ್ರಧಾನಕಾರ್ಯದರ್ಶಿ ಹಾಗೂ ಸಿಎಂ ಯಡಿಯೂರಪ್ಪ ಪುತ್ರ
Read moreಬೆಂಗಳೂರು,ಆ.18-ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ವಿವಾದ ಸೃಷ್ಟಿಸಿದ್ದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಪತ್ರಕರ್ತರ ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದೆ. ಸರ್ಕಾರದ ಈ
Read more